22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

ಕುವೆಟ್ಟು: ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯಲ್ಲಿ ಚರಂಡಿ ದುರಸ್ಥಿ ಕಾರ್ಯ ಕುವೆಟ್ಟು ಗ್ರಾಮ ಪಂಚಾಯತ್ ವತಿಯಿಂದ  ಪಂಚಾಯತ್ ಸದಸ್ಯ ಸಿಲ್ವೆಸ್ಟಾರ್ ಮೋನಿಸ್ ರವರ ಉಪಸ್ಥಿತಿಯಲ್ಲಿ ನಡೆಯಿತು.

ಮಳೆಗಾಲ ಆರಂಭವಾಗಲಿರುವ ಈ ಸಂದರ್ಭದಲ್ಲಿ ಹೆದ್ದಾರಿಯ ಬದಿಯಲ್ಲಿ ಚರಂಡಿ ದುರಸ್ತಿ ಕಾರ್ಯ ಅಗತ್ಯವಾಗಿದೆ ಪ್ರತಿ ವರ್ಷ ಸಮರ್ಪಕವಾದ ಚರಂಡಿಯ ವ್ಯವಸ್ತೆ ಇಲ್ಲದೆ ಪೇಟೆಯ ಉದ್ದಕ್ಕೂ ಮಾರ್ಗದಲ್ಲಿ ನೀರು ಹರಿಯುತ್ತಿದ್ದು ಹತ್ತಿರ  ರಿಕ್ಷಾ ಪಾರ್ಕಿಂಗ್ ಕೂಡ ಚಾಲಕರು ಜನ ಸಾಮಾನ್ಯರು  ಮಳೆಗಾಲದ ಸಂದರ್ಭದಲ್ಲಿ ಕಷ್ಟ ಅನುಭವಿಸುತ್ತಿದ್ದರು.

Related posts

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya
error: Content is protected !!