23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

ಕುವೆಟ್ಟು: ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯಲ್ಲಿ ಚರಂಡಿ ದುರಸ್ಥಿ ಕಾರ್ಯ ಕುವೆಟ್ಟು ಗ್ರಾಮ ಪಂಚಾಯತ್ ವತಿಯಿಂದ  ಪಂಚಾಯತ್ ಸದಸ್ಯ ಸಿಲ್ವೆಸ್ಟಾರ್ ಮೋನಿಸ್ ರವರ ಉಪಸ್ಥಿತಿಯಲ್ಲಿ ನಡೆಯಿತು.

ಮಳೆಗಾಲ ಆರಂಭವಾಗಲಿರುವ ಈ ಸಂದರ್ಭದಲ್ಲಿ ಹೆದ್ದಾರಿಯ ಬದಿಯಲ್ಲಿ ಚರಂಡಿ ದುರಸ್ತಿ ಕಾರ್ಯ ಅಗತ್ಯವಾಗಿದೆ ಪ್ರತಿ ವರ್ಷ ಸಮರ್ಪಕವಾದ ಚರಂಡಿಯ ವ್ಯವಸ್ತೆ ಇಲ್ಲದೆ ಪೇಟೆಯ ಉದ್ದಕ್ಕೂ ಮಾರ್ಗದಲ್ಲಿ ನೀರು ಹರಿಯುತ್ತಿದ್ದು ಹತ್ತಿರ  ರಿಕ್ಷಾ ಪಾರ್ಕಿಂಗ್ ಕೂಡ ಚಾಲಕರು ಜನ ಸಾಮಾನ್ಯರು  ಮಳೆಗಾಲದ ಸಂದರ್ಭದಲ್ಲಿ ಕಷ್ಟ ಅನುಭವಿಸುತ್ತಿದ್ದರು.

Related posts

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!