23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

ಬೆಳಾಲು: ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಶ್ರೀ ಅನಂತ ಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವವು ಧಾರ್ಮಿಕ ವಿಧಿ ವಿಧಾನಗಳು ವೇದಮೂರ್ತಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 16 ರಂದು ನಡೆಯಿತು.


ಬೆಳಿಗ್ಗೆ ಗಣಪತಿ ಹೋಮ, ಶ್ರೀ ದೇವರ ಬಿಂಬ ಶುದ್ದಿ, ಪಂಚಾಮೃತ ಅಭಿಷೇಕ, ಮಹಾಪೂಜೆ, ಶ್ರೀ ನಾಗದೇವರಿಗೆ ಕಲಶಾಭಿಷೇಕ ಸಹಿತ ಪರ್ವ ತಂಬಿಲ, ಪರಿವಾರ ದೈವಗಳಿಗೆ ಕಲಶಾಭಿಷೇಕ, ಪರ್ವತಂಬಿಲ ನಡೆಯಿತು. ರಾತ್ರಿ ಶ್ರೀ ದೇವರಿಗೆ ರಂಗಪೂಜೆ ಹಾಗೂ ಉತ್ಸವ ಬಲಿ, ಭಜನಾ ಮಂಡಳಿಯಿಂದ ಭಜನಾ ಸೇವೆ ನಡೆಯಿತು.

Related posts

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಎನ್ ಡಿ ಎ ಫಲಿತಾಂಶ : ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಮಹೋನ್ನತ ದಾಖಲೆ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
error: Content is protected !!