April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ಎಲ್ಲಾ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಮಾಡಲು ಹಾಗೂ ಹೊಸ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ವಿಕಲಚೇತನ ಮೇಲ್ವಿಚಾರಕರು (MRW ) ಜೋನ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ಮೇ 16 ರಂದು ನಡೆಸಲಾಯಿತು.

ಶಿಬಿರದಲ್ಲಿ ತಾಲೂಕಿನ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರಾದ ವಿಪುಲ್ ಗ್ರಾಮ ಪಂಚಾಯತ್ ಉಜಿರೆ, ಚಿರಂಜೀವಿ ಗ್ರಾಮ ಪಂಚಾಯತ್ ಕಣಿಯೂರು, ರಾಧಿಕಾ ಗ್ರಾಮ ಪಂಚಾಯತ್ ಇಳoತಿಲ, , ಹರೀಶ್ ಗ್ರಾಮ ಪಂಚಾಯತ್ ಧರ್ಮಸ್ಥಳ, ಮಾನಸ ಗ್ರಾಮ ಪಂಚಾಯತ್ ಗೇರುಕಟ್ಟೆ, ಗಣೇಶ್ ಮೆಲಂತಬೆಟ್ಟು ಗ್ರಾಮ ಪಂಚಾಯತ್, ವಿಮಲ ಗ್ರಾಮ ಪಂಚಾಯತ್ ಕಳೆಂಜ ಪೌಝಿಯಾ ನಗರ ಪಂಚಾಯತ್ ಬೆಳ್ತಂಗಡಿ ಉಪಸ್ಥಿತರಿದ್ದರು. ಹಾಗೂ ಜಿಲ್ಲಾ ವೈದ್ಯಕೀಯ ಮಂಡಳಿ ಇದ್ದುಕೊಂಡು ಅನೇಕ ಬುದ್ದಿ ಮಂಧ್ಯ ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡುವಲ್ಲಿ ಸಹಕರಿಸಿದರು.

Related posts

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya

ಮುಂಡೂರುನಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 4ನೇ ನೂತನ ಮುಂಡೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!