25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ಎಲ್ಲಾ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಮಾಡಲು ಹಾಗೂ ಹೊಸ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ವಿಕಲಚೇತನ ಮೇಲ್ವಿಚಾರಕರು (MRW ) ಜೋನ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ಮೇ 16 ರಂದು ನಡೆಸಲಾಯಿತು.

ಶಿಬಿರದಲ್ಲಿ ತಾಲೂಕಿನ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರಾದ ವಿಪುಲ್ ಗ್ರಾಮ ಪಂಚಾಯತ್ ಉಜಿರೆ, ಚಿರಂಜೀವಿ ಗ್ರಾಮ ಪಂಚಾಯತ್ ಕಣಿಯೂರು, ರಾಧಿಕಾ ಗ್ರಾಮ ಪಂಚಾಯತ್ ಇಳoತಿಲ, , ಹರೀಶ್ ಗ್ರಾಮ ಪಂಚಾಯತ್ ಧರ್ಮಸ್ಥಳ, ಮಾನಸ ಗ್ರಾಮ ಪಂಚಾಯತ್ ಗೇರುಕಟ್ಟೆ, ಗಣೇಶ್ ಮೆಲಂತಬೆಟ್ಟು ಗ್ರಾಮ ಪಂಚಾಯತ್, ವಿಮಲ ಗ್ರಾಮ ಪಂಚಾಯತ್ ಕಳೆಂಜ ಪೌಝಿಯಾ ನಗರ ಪಂಚಾಯತ್ ಬೆಳ್ತಂಗಡಿ ಉಪಸ್ಥಿತರಿದ್ದರು. ಹಾಗೂ ಜಿಲ್ಲಾ ವೈದ್ಯಕೀಯ ಮಂಡಳಿ ಇದ್ದುಕೊಂಡು ಅನೇಕ ಬುದ್ದಿ ಮಂಧ್ಯ ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡುವಲ್ಲಿ ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 1.25 ಲಕ್ಷ ಲಾಭ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ಬೆಳ್ತಂಗಡಿ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಶಿಶಿಲ :2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮಚ್ಚಿನ ಗ್ರಾ.ಪಂ., ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಂಯೋಗದಲ್ಲಿ ಆಧಾರ್ ಶಿಬಿರ

Suddi Udaya
error: Content is protected !!