23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

ಕುವೆಟ್ಟು: ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯಲ್ಲಿ ಚರಂಡಿ ದುರಸ್ಥಿ ಕಾರ್ಯ ಕುವೆಟ್ಟು ಗ್ರಾಮ ಪಂಚಾಯತ್ ವತಿಯಿಂದ  ಪಂಚಾಯತ್ ಸದಸ್ಯ ಸಿಲ್ವೆಸ್ಟಾರ್ ಮೋನಿಸ್ ರವರ ಉಪಸ್ಥಿತಿಯಲ್ಲಿ ನಡೆಯಿತು.

ಮಳೆಗಾಲ ಆರಂಭವಾಗಲಿರುವ ಈ ಸಂದರ್ಭದಲ್ಲಿ ಹೆದ್ದಾರಿಯ ಬದಿಯಲ್ಲಿ ಚರಂಡಿ ದುರಸ್ತಿ ಕಾರ್ಯ ಅಗತ್ಯವಾಗಿದೆ ಪ್ರತಿ ವರ್ಷ ಸಮರ್ಪಕವಾದ ಚರಂಡಿಯ ವ್ಯವಸ್ತೆ ಇಲ್ಲದೆ ಪೇಟೆಯ ಉದ್ದಕ್ಕೂ ಮಾರ್ಗದಲ್ಲಿ ನೀರು ಹರಿಯುತ್ತಿದ್ದು ಹತ್ತಿರ  ರಿಕ್ಷಾ ಪಾರ್ಕಿಂಗ್ ಕೂಡ ಚಾಲಕರು ಜನ ಸಾಮಾನ್ಯರು  ಮಳೆಗಾಲದ ಸಂದರ್ಭದಲ್ಲಿ ಕಷ್ಟ ಅನುಭವಿಸುತ್ತಿದ್ದರು.

Related posts

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya
error: Content is protected !!