July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

ಬೆಳ್ತಂಗಡಿ : ಇಲ್ಲಿಯ ಜೈನ್ ಪೇಟೆಯಲ್ಲಿರುವ ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ವಿಭಾಗ ಮೇ 17ರಂದು ಶುಭಾರಂಭಗೊಂಡಿದೆ.

ಅಳದಂಗಡಿ ಅರಮನೆಯ ಅರಸರಾದ ಪದ್ಮ ಪ್ರಸಾದ್ ಅಜೀಲರು ನೇತ್ರ ಚಿಕಿತ್ಸಾ ವಿಭಾಗ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನೇತ್ರ ತಜ್ಞ ಎಂ. ಬಿ. ಬಿ. ಎಸ್. ಎಂ. ಎಸ್ ಡಾ| ಕೀರ್ತನ್ ರಾವ್, ಅಭಯ ಹಾಸ್ಪಿಟಲ್ ವೈದ್ಯಾಧಿಕಾರಿ ಡಾ| ಶ್ರೀಹರಿ, ಡಾ| ವಿದ್ಯಾ, ಇತರ ವೈದ್ಯಾಧಿಕಾರಿಗಳು, ಸಿಬಂದಿ ವರ್ಗ,ಉಪಸ್ಥಿತರಿದ್ದರು.

ಇಲ್ಲಿ ಪ್ರತೀ ಬುಧವಾರ ಸಂಜೆ 4ರಿಂದ 6, ಶನಿವಾರ ಮದ್ಯಾಹ್ನ 2ರಿಂದ ಸಂಜೆ 6,ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 5.30ರ ವರೆಗೆ ಕಣ್ಣಿನ ತಪಾಸಣೆಗೆ ಲಭ್ಯರಿರುತ್ತಾರೆ.

Related posts

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

Suddi Udaya

ಮೇ. 25ರಿಂದ ಮೆಟ್ರಿಕ್ ನಂತರ ಹಾಗೂ ಪೂರ್ವದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಕೆ

Suddi Udaya

ಪರಪ್ಪು: ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಉರೂಸ್ ಮುಬಾರಕ್

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya
error: Content is protected !!