July 23, 2026
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

ಬೆಳ್ತಂಗಡಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಯ ಸಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಎತ್ತುಗಳನ್ನು ಬಳಸಿ ನಡೆಸಲಾಗುವ ಜಲ್ಲಿಕಟ್ಟು ಕ್ರೀಡೆಯ ಜೊತೆಗೆ ಕಂಬಳಕ್ಕೂ ಇದ್ದ ಕಂಟಕ ನಿವಾರಣೆಯಾಗಿದೆ. ಇದು ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.2014 ರ ಆದೇಶವನ್ನು ರದ್ದು ಮಾಡಿ 19ನೇ ಮತ್ತು 21ನೇ ವಿದಿ ಗೆ ಹೊಸ ವ್ಯಾಖ್ಯಾನವನ್ನು ಬರೆದಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕರಾವಳಿಯ ಕಂಬಳ ಪ್ರೇಮಿಗಳಲ್ಲಿ ಸಂತಸವನ್ನು ಮೂಡಿಸಿದೆ. ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಯಾವುದೇ ವಿರೋಧ ಇಲ್ಲವೆಂದು ನೀಡಿದ ಆದೇಶವನ್ನು ಸ್ವಾಗತಿಸುತ್ತೆನೆ.ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ

Related posts

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಚನ್ನಕ್ಕ ನಿಧನ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!