23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲು ಬಳಿ ‌ ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮೇ18 ರಂದು ವರದಿಯಾಗಿದೆ.


ಬೈಕ್ ಮತ್ತು ಬೈಕ್ ನಡುವೆ ಅಫಘಾತ ಆಗಿದ್ದು, ಇಬ್ಬರು ಸವಾರರಿಗೂ ಗಂಭೀರ ಗಾಯವಾಗಿದೆ. ಸ್ಥಳೀಯರ ಸಹಕಾರದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ .

Related posts

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya

ಮೈರೋಳ್ತಡ್ಕ ಸ.ಉ. ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಶುದ್ಧ ನೀರಿನ ಘಟಕ ಕೊಡುಗೆ

Suddi Udaya
error: Content is protected !!