July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲು ಬಳಿ ‌ ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮೇ18 ರಂದು ವರದಿಯಾಗಿದೆ.


ಬೈಕ್ ಮತ್ತು ಬೈಕ್ ನಡುವೆ ಅಫಘಾತ ಆಗಿದ್ದು, ಇಬ್ಬರು ಸವಾರರಿಗೂ ಗಂಭೀರ ಗಾಯವಾಗಿದೆ. ಸ್ಥಳೀಯರ ಸಹಕಾರದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ .

Related posts

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ಹಾಸನ ಎಸ್‌ಡಿಎಂ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಂದ ಚಲಿಸುತ್ತಿದ್ದ ರೈಲಿನಲ್ಲಿ ಸುರಕ್ಷಿತ ಹೆರಿಗೆ

Suddi Udaya
error: Content is protected !!