July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮೇ 17ರಿಂದ ಪ್ರಾರಂಭಗೊಂಡು ಮೇ 22ರ ತನಕ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ.

ಮೇ 18 ರಂದು ಭಜನಾ ಕಾರ್ಯಕ್ರಮ ಉಧ್ಘಾಟನೆಯನ್ನು ತೋಟತ್ತಾಡಿ ನಾಟಿವೈಧ್ಯರು ತಿಮ್ಮಪ್ಪ ಪೂಜಾರಿ ಹಾರಗಂಡಿ , ಪ್ರಗತಿಪರ ಕೃಷಿಕ ಬಾಬು ಗೌಡ ಮಡಿಯೂರು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ಜೈನ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಮಲಾಕ್ಷ ಪೂಜಾರಿ ಪಾದೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ, ಕಾರ್ಯದರ್ಶಿಗಳಾದ ಲೋಕೇಶ್ ಶೆಟ್ಟಿ, ದಿವಾಕರ ಪರಪಿತ್ತಿಲು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಎಚ್.ಈಶ್ವರಗೌಡ, ಕೋಶಾಧಿಕಾರಿ ಸುದರ್ಶನ ಗೌಡ, ಅರ್ಚಕ ದಿವಾಕರ ಭಟ್, ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಪ್ರಮೀಳಾ ರಾಜೇಶ್,ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಕೆ.ವಿ ಬ್ರಹ್ಮಕಲಶೋತ್ಸವ ಆರ್ಥಿಕ ಸಮಿತಿ ಸಂಚಾಲಕ ಹಾಗೂ ವಿವಿಧ ಸಮಿತಿಗಳ ಸಂಚಾಲರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ನಲ್ಲಿ ವಾಣಿ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೋಲಿ ರಿಡೀಮರ್ ಶಾಲೆಗೆ ಸತತ 11ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya
error: Content is protected !!