23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

ಬೆಳ್ತಂಗಡಿ : ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಬೆಳ್ತಂಗಡಿ ತಾಲೂಕಿನ ಹಿಂದೂ ಸಂಘಟನೆಯ ಪ್ರಮುಖರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.


ಈ ಸಂದರ್ಭದಲ್ಲಿ ಗುರುಪುರ ಮಠದ ವಜ್ರದೇಹಿ ಸ್ವಾಮೀಜಿಯವರು ಭೇಟಿ ನೀಡಿದರು. ಬೆಳ್ತಂಗಡಿ ತಾಲೂಕಿನ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಗೋರಕ್ಷ ಪ್ರಮುಖ್ ರಮೇಶ್ ಧರ್ಮಸ್ಥಳ, ಬಜರಂಗದಳ ಸಹಸಯೋಜಕರಾದ ಸುದೀರ್ ಚಾರ್ಮಾಡಿ, ರಿಜೇಶ್ ಗುರುವಾಯನಕೆರೆ, ಸತೀಶ್ ಮರಕಡ, ಸುರಕ್ಷಾ ಪ್ರಮುಖರಾದ ರತನ್ ಕೂಲ್ಲಿ, ಪ್ರವೀಣ್ ಶೆಟ್ಟಿ, ಪ್ರಚಾರ ಪ್ರಮುಖರಾದ ಗುರು ಲಾಯಿಲ ಉಪಸ್ಥಿತರಿದರು.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿವೃತ್ತರಾದ ಡಾ| ಎಲ್.ಹೆಚ್ ಮಂಜುನಾಥ್ ಅವರಿಗೆ ಸನ್ಮಾನ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಾಗಾರ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ “ವನ್ ಮಿನಿಟ್ ಉಮಾ”ರಿಂದ ವಿಶೇಷ ಬ್ಯೂಟೀಶಿಯನ್ ಕಾರ್ಯಾಗಾರ

Suddi Udaya

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!