September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

ಬೆಳ್ತಂಗಡಿ : ಇಲ್ಲಿಯ ಜೈನ್ ಪೇಟೆಯಲ್ಲಿರುವ ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ವಿಭಾಗ ಮೇ 17ರಂದು ಶುಭಾರಂಭಗೊಂಡಿದೆ.

ಅಳದಂಗಡಿ ಅರಮನೆಯ ಅರಸರಾದ ಪದ್ಮ ಪ್ರಸಾದ್ ಅಜೀಲರು ನೇತ್ರ ಚಿಕಿತ್ಸಾ ವಿಭಾಗ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನೇತ್ರ ತಜ್ಞ ಎಂ. ಬಿ. ಬಿ. ಎಸ್. ಎಂ. ಎಸ್ ಡಾ| ಕೀರ್ತನ್ ರಾವ್, ಅಭಯ ಹಾಸ್ಪಿಟಲ್ ವೈದ್ಯಾಧಿಕಾರಿ ಡಾ| ಶ್ರೀಹರಿ, ಡಾ| ವಿದ್ಯಾ, ಇತರ ವೈದ್ಯಾಧಿಕಾರಿಗಳು, ಸಿಬಂದಿ ವರ್ಗ,ಉಪಸ್ಥಿತರಿದ್ದರು.

ಇಲ್ಲಿ ಪ್ರತೀ ಬುಧವಾರ ಸಂಜೆ 4ರಿಂದ 6, ಶನಿವಾರ ಮದ್ಯಾಹ್ನ 2ರಿಂದ ಸಂಜೆ 6,ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 5.30ರ ವರೆಗೆ ಕಣ್ಣಿನ ತಪಾಸಣೆಗೆ ಲಭ್ಯರಿರುತ್ತಾರೆ.

Related posts

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!