25.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

ಬೆಳ್ತಂಗಡಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಯ ಸಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಎತ್ತುಗಳನ್ನು ಬಳಸಿ ನಡೆಸಲಾಗುವ ಜಲ್ಲಿಕಟ್ಟು ಕ್ರೀಡೆಯ ಜೊತೆಗೆ ಕಂಬಳಕ್ಕೂ ಇದ್ದ ಕಂಟಕ ನಿವಾರಣೆಯಾಗಿದೆ. ಇದು ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.2014 ರ ಆದೇಶವನ್ನು ರದ್ದು ಮಾಡಿ 19ನೇ ಮತ್ತು 21ನೇ ವಿದಿ ಗೆ ಹೊಸ ವ್ಯಾಖ್ಯಾನವನ್ನು ಬರೆದಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕರಾವಳಿಯ ಕಂಬಳ ಪ್ರೇಮಿಗಳಲ್ಲಿ ಸಂತಸವನ್ನು ಮೂಡಿಸಿದೆ. ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಯಾವುದೇ ವಿರೋಧ ಇಲ್ಲವೆಂದು ನೀಡಿದ ಆದೇಶವನ್ನು ಸ್ವಾಗತಿಸುತ್ತೆನೆ.ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಅಸೌಖ್ಯದಿಂದ ಬಳಲುತ್ತಿರುವ ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

Suddi Udaya

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

Suddi Udaya
error: Content is protected !!