30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲು ಬಳಿ ‌ ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮೇ18 ರಂದು ವರದಿಯಾಗಿದೆ.


ಬೈಕ್ ಮತ್ತು ಬೈಕ್ ನಡುವೆ ಅಫಘಾತ ಆಗಿದ್ದು, ಇಬ್ಬರು ಸವಾರರಿಗೂ ಗಂಭೀರ ಗಾಯವಾಗಿದೆ. ಸ್ಥಳೀಯರ ಸಹಕಾರದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ .

Related posts

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

Suddi Udaya

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!