24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮೇ 17ರಿಂದ ಪ್ರಾರಂಭಗೊಂಡು ಮೇ 22ರ ತನಕ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ.

ಮೇ 18 ರಂದು ಭಜನಾ ಕಾರ್ಯಕ್ರಮ ಉಧ್ಘಾಟನೆಯನ್ನು ತೋಟತ್ತಾಡಿ ನಾಟಿವೈಧ್ಯರು ತಿಮ್ಮಪ್ಪ ಪೂಜಾರಿ ಹಾರಗಂಡಿ , ಪ್ರಗತಿಪರ ಕೃಷಿಕ ಬಾಬು ಗೌಡ ಮಡಿಯೂರು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ಜೈನ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಮಲಾಕ್ಷ ಪೂಜಾರಿ ಪಾದೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ, ಕಾರ್ಯದರ್ಶಿಗಳಾದ ಲೋಕೇಶ್ ಶೆಟ್ಟಿ, ದಿವಾಕರ ಪರಪಿತ್ತಿಲು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಎಚ್.ಈಶ್ವರಗೌಡ, ಕೋಶಾಧಿಕಾರಿ ಸುದರ್ಶನ ಗೌಡ, ಅರ್ಚಕ ದಿವಾಕರ ಭಟ್, ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಪ್ರಮೀಳಾ ರಾಜೇಶ್,ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಕೆ.ವಿ ಬ್ರಹ್ಮಕಲಶೋತ್ಸವ ಆರ್ಥಿಕ ಸಮಿತಿ ಸಂಚಾಲಕ ಹಾಗೂ ವಿವಿಧ ಸಮಿತಿಗಳ ಸಂಚಾಲರು ಉಪಸ್ಥಿತರಿದ್ದರು.

Related posts

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya

ಫೆ.22: ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ “ಕುಂಬಾ ಸಮಾಗಮ” ; ವಿವಿಧ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya
error: Content is protected !!