July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮೇ 17ರಿಂದ ಪ್ರಾರಂಭಗೊಂಡು ಮೇ 22ರ ತನಕ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ.

ಮೇ 18 ರಂದು ಭಜನಾ ಕಾರ್ಯಕ್ರಮ ಉಧ್ಘಾಟನೆಯನ್ನು ತೋಟತ್ತಾಡಿ ನಾಟಿವೈಧ್ಯರು ತಿಮ್ಮಪ್ಪ ಪೂಜಾರಿ ಹಾರಗಂಡಿ , ಪ್ರಗತಿಪರ ಕೃಷಿಕ ಬಾಬು ಗೌಡ ಮಡಿಯೂರು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ಜೈನ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಮಲಾಕ್ಷ ಪೂಜಾರಿ ಪಾದೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ, ಕಾರ್ಯದರ್ಶಿಗಳಾದ ಲೋಕೇಶ್ ಶೆಟ್ಟಿ, ದಿವಾಕರ ಪರಪಿತ್ತಿಲು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಎಚ್.ಈಶ್ವರಗೌಡ, ಕೋಶಾಧಿಕಾರಿ ಸುದರ್ಶನ ಗೌಡ, ಅರ್ಚಕ ದಿವಾಕರ ಭಟ್, ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಪ್ರಮೀಳಾ ರಾಜೇಶ್,ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಕೆ.ವಿ ಬ್ರಹ್ಮಕಲಶೋತ್ಸವ ಆರ್ಥಿಕ ಸಮಿತಿ ಸಂಚಾಲಕ ಹಾಗೂ ವಿವಿಧ ಸಮಿತಿಗಳ ಸಂಚಾಲರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ಧ್ವಜಾರೋಹಣ

Suddi Udaya

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!