July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

ಬೆಳ್ತಂಗಡಿ : ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಬೆಳ್ತಂಗಡಿ ತಾಲೂಕಿನ ಹಿಂದೂ ಸಂಘಟನೆಯ ಪ್ರಮುಖರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.


ಈ ಸಂದರ್ಭದಲ್ಲಿ ಗುರುಪುರ ಮಠದ ವಜ್ರದೇಹಿ ಸ್ವಾಮೀಜಿಯವರು ಭೇಟಿ ನೀಡಿದರು. ಬೆಳ್ತಂಗಡಿ ತಾಲೂಕಿನ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಗೋರಕ್ಷ ಪ್ರಮುಖ್ ರಮೇಶ್ ಧರ್ಮಸ್ಥಳ, ಬಜರಂಗದಳ ಸಹಸಯೋಜಕರಾದ ಸುದೀರ್ ಚಾರ್ಮಾಡಿ, ರಿಜೇಶ್ ಗುರುವಾಯನಕೆರೆ, ಸತೀಶ್ ಮರಕಡ, ಸುರಕ್ಷಾ ಪ್ರಮುಖರಾದ ರತನ್ ಕೂಲ್ಲಿ, ಪ್ರವೀಣ್ ಶೆಟ್ಟಿ, ಪ್ರಚಾರ ಪ್ರಮುಖರಾದ ಗುರು ಲಾಯಿಲ ಉಪಸ್ಥಿತರಿದರು.

Related posts

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮರುಮೌಲ್ಯಮಾಪನ: ಎಸ್‌ಡಿಎಂ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಮಳೆಗಾಲದ ಮೆಗಾ ಆಫರ್ ಸೇಲ್‌ಗೆ ಚಾಲನೆ – ಸುನಿಲ್ ಸಿಲ್ಕ್ ಸಾರೀಸ್‌ನಲ್ಲಿ ಆಕರ್ಷಕ ರಿಯಾಯಿತಿಗಳ ಮಹಾಪರ್ವ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya
error: Content is protected !!