April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುತ್ತೂರು: ಹಿಂದೂ ಕಾರ್ಯಕರ್ತರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

ಪುತ್ತೂರು: ಬ್ಯಾನರ್ ಅಳವಡಿಕೆ ಆರೋಪದಲ್ಲಿ ಬಂಧಿತರಾಗಿದ್ದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಅಮಾನುಷವಾಗಿ ಚಿತ್ರ ಹಿಂಸೆ ನೀಡಿ ಮಾರಣಾಂತಿಕ ಹಲ್ಲೆ ನಡೆಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿಷಯ ತಿಳಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತಡ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ, ಮುರಳಿ ಕೃಷ್ಣ ಹಸಂತಡ್ಕ, ಸಂಘದ ಅನನ್ಯ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya
error: Content is protected !!