25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ

ಬೆಳ್ತಂಗಡಿ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ವಿಧಾನಸಭಾ ಚುನಾವಣೆ ಅವಲೋಕನ ಸಭೆ ಪಕ್ಷದ ಕಚೇರಿಯಲ್ಲಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ನೇತೃತ್ವದಲ್ಲಿ ನಡೆಯಿತು.
ವೀಕ್ಷಕರಾಗಿ ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ರಿಯಾಜ್ ಕಡಂಬು, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಸುಹೇಲ್ ಖಾನ್ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ, ಕ್ಷೇತ್ರ ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ಕ್ಷೇತ್ರ ಸಮಿತಿ ಪದಾಧಿಕಾರಿಗಳು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ಗ್ರಾಮ ಸಮಿತಿ ನಾಯಕರು, ಗ್ರಾಮ ಪಂಚಾಯತ್ ಸದಸ್ಯರು, ಚುನಾವಣಾ ಉಸ್ತುವಾರಿಗಳು, ಪಕ್ಷದ ಹಿರಿಯರು ಉಪಸ್ಥಿತರಿದ್ದರು.

Related posts

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಶಿರ್ಲಾಲು :55 ಕೆಜಿ ವಿಭಾಗದ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya
error: Content is protected !!