25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಕರ್ನಾಟಕದಲ್ಲಿ ಕರಾವಳಿ ಭಾಗದ ಜನಪ್ರಿಯ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ಅಡೆ ತಡೆಗಳಿಲ್ಲದೆ ನಡೆಯಲಿದೆ.ಇದರ ಜೊತೆಗೆ ಮಹಾರಾಷ್ಟ್ರದ ಎತ್ತಿನ ಗಾಡಿ ಓಟವನ್ನೂ ನ್ಯಾಯಾಲಯ ಸಮ್ಮತಿಸಿದೆ.ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸಂವಿಧಾನಪೀಠ ವಜಾಗೊಳಿಸಿದೆ.

Related posts

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಿವಗಿರಿ ಯಾತ್ರೆ, ಹಲವಾರು ಕ್ಷೇತ್ರ ದರ್ಶನ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya
error: Content is protected !!