September 6, 2026
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

ಬೆಳ್ತಂಗಡಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಯ ಸಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಎತ್ತುಗಳನ್ನು ಬಳಸಿ ನಡೆಸಲಾಗುವ ಜಲ್ಲಿಕಟ್ಟು ಕ್ರೀಡೆಯ ಜೊತೆಗೆ ಕಂಬಳಕ್ಕೂ ಇದ್ದ ಕಂಟಕ ನಿವಾರಣೆಯಾಗಿದೆ. ಇದು ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.2014 ರ ಆದೇಶವನ್ನು ರದ್ದು ಮಾಡಿ 19ನೇ ಮತ್ತು 21ನೇ ವಿದಿ ಗೆ ಹೊಸ ವ್ಯಾಖ್ಯಾನವನ್ನು ಬರೆದಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕರಾವಳಿಯ ಕಂಬಳ ಪ್ರೇಮಿಗಳಲ್ಲಿ ಸಂತಸವನ್ನು ಮೂಡಿಸಿದೆ. ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಯಾವುದೇ ವಿರೋಧ ಇಲ್ಲವೆಂದು ನೀಡಿದ ಆದೇಶವನ್ನು ಸ್ವಾಗತಿಸುತ್ತೆನೆ.ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ

Related posts

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya
error: Content is protected !!