July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಕೊಕ್ಕಡ: ಉಪ್ಪಾರಪಳಿಕೆ ಸೇತುವೆ ಸಮೀಪ ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಗೋಳಿತೊಟ್ಟು ಪೆರಣ ನಿವಾಸಿ ಅಶೋಕ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಮೇ 18ರಂದು ನಡೆದಿದೆ.
ಬೈಕ್‌ ಸವಾರ ಅಶೋಕ್ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನಾಗಿದ್ದು, ಕರ್ತವ್ಯ ಮುಗಿಸಿ ಧರ್ಮಸ್ಥಳದಿಂದ ಉಪ್ಪಾರಪಳಿಕೆ ಮಾರ್ಗವಾಗಿ ಪೆರಣದ ಮನೆಗೆ ಹೋಗುತ್ತಿದ್ದ ಸಂದರ್ಭ ಉಪ್ಪಿನಂಗಡಿಯಿಂದ ಉಪ್ಪಾರಪಳಿಕೆಯ ಕಡೆಗೆ ಬರುತ್ತಿದ್ದ ಉಪ್ಪಿನಂಗಡಿ ಮೂಲದ ಉದ್ಯಮಿಯೊಬ್ಬರ ಕಾರು ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಹಾಗೂ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

Related posts

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya
error: Content is protected !!