25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮೇ 17ರಿಂದ ಪ್ರಾರಂಭಗೊಂಡು ಮೇ 22ರ ತನಕ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ.

ಮೇ 18 ರಂದು ಭಜನಾ ಕಾರ್ಯಕ್ರಮ ಉಧ್ಘಾಟನೆಯನ್ನು ತೋಟತ್ತಾಡಿ ನಾಟಿವೈಧ್ಯರು ತಿಮ್ಮಪ್ಪ ಪೂಜಾರಿ ಹಾರಗಂಡಿ , ಪ್ರಗತಿಪರ ಕೃಷಿಕ ಬಾಬು ಗೌಡ ಮಡಿಯೂರು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ಜೈನ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಮಲಾಕ್ಷ ಪೂಜಾರಿ ಪಾದೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ, ಕಾರ್ಯದರ್ಶಿಗಳಾದ ಲೋಕೇಶ್ ಶೆಟ್ಟಿ, ದಿವಾಕರ ಪರಪಿತ್ತಿಲು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಎಚ್.ಈಶ್ವರಗೌಡ, ಕೋಶಾಧಿಕಾರಿ ಸುದರ್ಶನ ಗೌಡ, ಅರ್ಚಕ ದಿವಾಕರ ಭಟ್, ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಪ್ರಮೀಳಾ ರಾಜೇಶ್,ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಕೆ.ವಿ ಬ್ರಹ್ಮಕಲಶೋತ್ಸವ ಆರ್ಥಿಕ ಸಮಿತಿ ಸಂಚಾಲಕ ಹಾಗೂ ವಿವಿಧ ಸಮಿತಿಗಳ ಸಂಚಾಲರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!