July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮೇ 17ರಿಂದ ಪ್ರಾರಂಭಗೊಂಡು ಮೇ 22ರ ತನಕ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ.

ಮೇ 18 ರಂದು ಭಜನಾ ಕಾರ್ಯಕ್ರಮ ಉಧ್ಘಾಟನೆಯನ್ನು ತೋಟತ್ತಾಡಿ ನಾಟಿವೈಧ್ಯರು ತಿಮ್ಮಪ್ಪ ಪೂಜಾರಿ ಹಾರಗಂಡಿ , ಪ್ರಗತಿಪರ ಕೃಷಿಕ ಬಾಬು ಗೌಡ ಮಡಿಯೂರು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ಜೈನ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಮಲಾಕ್ಷ ಪೂಜಾರಿ ಪಾದೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ, ಕಾರ್ಯದರ್ಶಿಗಳಾದ ಲೋಕೇಶ್ ಶೆಟ್ಟಿ, ದಿವಾಕರ ಪರಪಿತ್ತಿಲು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಎಚ್.ಈಶ್ವರಗೌಡ, ಕೋಶಾಧಿಕಾರಿ ಸುದರ್ಶನ ಗೌಡ, ಅರ್ಚಕ ದಿವಾಕರ ಭಟ್, ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಪ್ರಮೀಳಾ ರಾಜೇಶ್,ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಕೆ.ವಿ ಬ್ರಹ್ಮಕಲಶೋತ್ಸವ ಆರ್ಥಿಕ ಸಮಿತಿ ಸಂಚಾಲಕ ಹಾಗೂ ವಿವಿಧ ಸಮಿತಿಗಳ ಸಂಚಾಲರು ಉಪಸ್ಥಿತರಿದ್ದರು.

Related posts

ವಿದ್ವತ್ ಪಿಯು ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಿಂದ ಓರಿಯೆಂಟೇಶನ್ : ಪರಿಶ್ರಮದ ಹಾದಿಯಿಂದ ಭವಿಷ್ಯದಲ್ಲಿ ಯಶಸ್ಸು: ಸಿಎ ನಿರೀಕ್ಷಾ ನಾವರ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ನೋಟೀಸ್ ಜಾರಿ ಮಾಡಿದ ಆಹಾರ ಇಲಾಖೆ: ಬೆಳ್ತಂಗಡಿ ತಾಲೂಕಿನಲ್ಲಿ 2683 ಕಾರ್ಡ್ ರದ್ದತಿಗೆ ಸೂಚನೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!