27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

ಗುರುವಾಯನಕೆರೆ:ಲೋನ್ ಪೈಲ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಖಾಸಾಗಿ ಪೈನಾನ್ಸ್ ಉದ್ಯೋಗಿ ಗುರುವಾಯನಕೆರೆಯ ಎಲೆಕ್ಟ್ರಾನಿಕ್ಸ್ ಸಂಸ್ಥೆಯೊಂದಕ್ಕೆ ಭೇಟಿ ನೀಡಿ ಸಂಸ್ಥೆಯ ಮಹಿಳಾ ಸಿಬ್ಬಂದಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಸಂಸ್ಥೆಯ ಮಾಲಕನಿಂದ ಹಲ್ಲೆ ನಡೆದಿದ್ದು ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಬೇರ್ ಎಂಬಾತ ಪ್ರಶಾಂತ್ ಎಂಬ ಯುವಕನಿಗೆ ಹಲ್ಲೆ ಮಾಡಿದ್ದು ಯುವಕನಿಗೆ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದು ಬಂದಿದೆ.

Related posts

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ಬೆಳ್ತಂಗಡಿ:ಸಿರಿ ಕೇಂದ್ರ ಕಛೇರಿಯಲ್ಲಿ ಸಮಗ್ರ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!