26.5 C
ಪುತ್ತೂರು, ಬೆಳ್ತಂಗಡಿ
April 9, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

ವೇಣೂರು: ಮನೆಯೊಂದರ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ ಓವ೯ನನ್ನು ಬಂಧಿಸಿದ ಘಟನೆ ಮೇ.19ರಂದು ವರದಿಯಾಗಿದೆ.

ಮರೋಡಿ ಗ್ರಾಮದ ಅಜೀದ್ ಎಂಬವನು ತನ್ನ ಮನೆಯ ಬಳಿ ಅಕ್ರಮವಾಗಿ ಕಸಾಯಿಖಾನೆಯಲ್ಲಿ ಗೋಮಾಂಸವನ್ನು ಮಾಡುತ್ತಿರುವುದು ಹಿಂದೂ ಸಂಘಟನೆಗಳ ಗಮನಕ್ಕೆ ಬಂದಿದಾಗ ಅವರು ಕೂಡಲೇ ಪೋಲೀಸ್ ಠಾಣೆಗೆ ತಿಳಿಸಿದ್ದು ಸ್ಥಳಕ್ಕೆ ಆಗಮಿಸಿದ ಪೋಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ಕಳೆದ ಕೆಲ ಸಮಯದಿಂದ ಗೋಮಾಂಸ ವನ್ನು ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದು ವೇಣೂರು ಪೋಲಿಸರು ರಿಕ್ಷಾ ಮತ್ತು ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

Related posts

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya
error: Content is protected !!