ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

ಗುರುವಾಯನಕೆರೆ:ಲೋನ್ ಪೈಲ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಖಾಸಾಗಿ ಪೈನಾನ್ಸ್ ಉದ್ಯೋಗಿ ಗುರುವಾಯನಕೆರೆಯ ಎಲೆಕ್ಟ್ರಾನಿಕ್ಸ್ ಸಂಸ್ಥೆಯೊಂದಕ್ಕೆ ಭೇಟಿ ನೀಡಿ ಸಂಸ್ಥೆಯ ಮಹಿಳಾ ಸಿಬ್ಬಂದಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಸಂಸ್ಥೆಯ ಮಾಲಕನಿಂದ ಹಲ್ಲೆ ನಡೆದಿದ್ದು ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಬೇರ್ ಎಂಬಾತ ಪ್ರಶಾಂತ್ ಎಂಬ ಯುವಕನಿಗೆ ಹಲ್ಲೆ ಮಾಡಿದ್ದು ಯುವಕನಿಗೆ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದು ಬಂದಿದೆ.

Related posts

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಧರ್ಮಸ್ಥಳ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಕು. ಶೌರ್ಯ ಎಸ್ ವಿ ಬರೆದಿರುವ ಚೊಚ್ಚಲ ಪುಸ್ತಕ ಪ್ರೀತಿ ಏಕೆ ಭೂಮಿ ಮೇಲಿದೆ ಬಿಡುಗಡೆ

Suddi Udaya

ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಬಜಿರೆ ಶಾಲೆಯ ವಿದ್ಯಾರ್ಥಿನಿ ಕ್ಷಮಾ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya
error: Content is protected !!