April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

ವೇಣೂರು: ಮನೆಯೊಂದರ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ ಓವ೯ನನ್ನು ಬಂಧಿಸಿದ ಘಟನೆ ಮೇ.19ರಂದು ವರದಿಯಾಗಿದೆ.

ಮರೋಡಿ ಗ್ರಾಮದ ಅಜೀದ್ ಎಂಬವನು ತನ್ನ ಮನೆಯ ಬಳಿ ಅಕ್ರಮವಾಗಿ ಕಸಾಯಿಖಾನೆಯಲ್ಲಿ ಗೋಮಾಂಸವನ್ನು ಮಾಡುತ್ತಿರುವುದು ಹಿಂದೂ ಸಂಘಟನೆಗಳ ಗಮನಕ್ಕೆ ಬಂದಿದಾಗ ಅವರು ಕೂಡಲೇ ಪೋಲೀಸ್ ಠಾಣೆಗೆ ತಿಳಿಸಿದ್ದು ಸ್ಥಳಕ್ಕೆ ಆಗಮಿಸಿದ ಪೋಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ಕಳೆದ ಕೆಲ ಸಮಯದಿಂದ ಗೋಮಾಂಸ ವನ್ನು ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದು ವೇಣೂರು ಪೋಲಿಸರು ರಿಕ್ಷಾ ಮತ್ತು ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

Related posts

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!