27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

ವೇಣೂರು: ಮನೆಯೊಂದರ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ ಓವ೯ನನ್ನು ಬಂಧಿಸಿದ ಘಟನೆ ಮೇ.19ರಂದು ವರದಿಯಾಗಿದೆ.

ಮರೋಡಿ ಗ್ರಾಮದ ಅಜೀದ್ ಎಂಬವನು ತನ್ನ ಮನೆಯ ಬಳಿ ಅಕ್ರಮವಾಗಿ ಕಸಾಯಿಖಾನೆಯಲ್ಲಿ ಗೋಮಾಂಸವನ್ನು ಮಾಡುತ್ತಿರುವುದು ಹಿಂದೂ ಸಂಘಟನೆಗಳ ಗಮನಕ್ಕೆ ಬಂದಿದಾಗ ಅವರು ಕೂಡಲೇ ಪೋಲೀಸ್ ಠಾಣೆಗೆ ತಿಳಿಸಿದ್ದು ಸ್ಥಳಕ್ಕೆ ಆಗಮಿಸಿದ ಪೋಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ಕಳೆದ ಕೆಲ ಸಮಯದಿಂದ ಗೋಮಾಂಸ ವನ್ನು ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದು ವೇಣೂರು ಪೋಲಿಸರು ರಿಕ್ಷಾ ಮತ್ತು ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

Related posts

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya
error: Content is protected !!