25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

ನವದೆಹಲಿ: ಸದ್ಯ ಚಲಾವಣೆಯಲ್ಲಿರುವ 2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ.

ನೋಟು ಅಮಾನೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಇದೀಗ ಚಲಾವಣೆಯಿಂದ 2, 000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ನಿರ್ಧಾರ ಕೈಗೊಂಡಿದೆ.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

Suddi Udaya

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya
error: Content is protected !!