23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

ನವದೆಹಲಿ: ಸದ್ಯ ಚಲಾವಣೆಯಲ್ಲಿರುವ 2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ.

ನೋಟು ಅಮಾನೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಇದೀಗ ಚಲಾವಣೆಯಿಂದ 2, 000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ನಿರ್ಧಾರ ಕೈಗೊಂಡಿದೆ.

Related posts

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!