September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿಗೆ ಆಯ್ಕೆಯಾದ ಹರೀಶ್ ಪೂಂಜ ಅವರಿಗೆ ಗೌರವಾರ್ಪಣೆ ಹಾಗೂ ಬಿಜೆಪಿ ಪಕ್ಷದ ಗೆಲುವಿಗೆ ಸಹಕರಿಸಿ, ಅಹರ್ನಿಶಿ ದುಡಿದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವು
ಮೇ. 22 ರಂದು ಬೆಳಿಗ್ಗೆ 10-30 ಗಂಟೆಗೆ ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

ಎಸ್‌ಡಿಎಂ ಸಿಬಿಎಸ್‌ಇ ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ: ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ,

Suddi Udaya

ಬಳ್ಳಮಂಜ ಬ್ರಹ್ಮಕಲಶೋತ್ಸವ-ಶ್ರೀ ಅನಂತ ಮತ್ತು ಶ್ರೀ ಈಶ್ವರ ದೇವರ ಬ್ರಹ್ಮಕಲಶಾಭೀಷೇಕ-ಬ್ರಹ್ಮರಥೋತ್ಸವ

Suddi Udaya

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya
error: Content is protected !!