September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೇ 20,21: ಸಿಇಟಿ ಪರೀಕ್ಷೆ

ಬೆಳ್ತಂಗಡಿ: ವೈದ್ಯಕೀಯ, ಇಂಜಿನಿಯರಿಂಗ್ ಪದವಿ ಸೇರ್ಪಡೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೇ 20, 21ರಂದು ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ 17 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ದ.ಕ.ಜಿಲ್ಲೆಯಿಂದ 15,113 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ದ.ಕ. ಡಿಡಿಪಿಯು ಜಯಣ್ಣ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಪರೀಕ್ಷೆ ಕೇಂದ್ರದೊಳಗೆ ವಾಚ್, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು, ತುಂಬು ತೋಳಿನ ಪರ್ಟ್ ಹಾಗೂ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಪ್ರವೇಶ ಪತ್ರದ ಜತೆ ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್ ಪಾಸ್, ಡ್ರೈವಿಂಗ್ ಲೈಸನ್ಸ್‌, ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್ ತರಬೇಕಿದೆ.

ಮೇ 23ರಿಂದ ಜೂ.3ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿವೆ.

Related posts

ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆ: ಬಿಜೆಪಿಗೆ ದಿಗ್ವಿಜಯ-ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!