ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

ಅಳದಂಗಡಿ:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ನೇತೃತ್ವದ ನೂತನ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದು,ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ರವರು ಪ್ರಮಾಣವಚನ ಸ್ವೀಕರಿಸಲಿದ್ದು ಈ ಹಿನ್ನೆಲೆಯಲ್ಲಿ ಅಳದಂಗಡಿ ವಲಯ ವ್ಯಾಪ್ತಿಯಾದ್ಯಂತ ಮೇ 20 ಪೂರ್ವಾಹ್ನ 10.00 ಗಂಟೆಯಿಂದ ವಿಜಯೋತ್ಸವ ಹಾಗೂ ರೋಡ್ ಶೋ ನಡೆಯಲಿದೆ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಎಸ್ ನೀರಲ್ಕೆ ಅರ್ವರವರು ತಿಳಿಸಿದರು.

Leave a Comment

error: Content is protected !!