ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

ಗುರುವಾಯನಕೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆಯಾದ ಸಿ ಇ ಟಿ ಪರೀಕ್ಷಾ ಕೇಂದ್ರವಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮೇ 20ರಂದು ಪೂರ್ವಾಹ್ನ ಜೀವವಿಜ್ಞಾನ ಮತ್ತು ಮಧ್ಯಾಹ್ನ ನಂತರ ಗಣಿತ ವಿಜ್ಞಾನ ಪರೀಕ್ಷೆ ನಡೆದಿದೆ.

ರಾಜ್ಯದ ವಿವಿಧೆಡೆಯ ಹಾಗೂ ನೆರೆ ರಾಜ್ಯದ 504 ವಿದ್ಯಾರ್ಥಿಗಳು ಎಕ್ಸೆಲ್ ನಲ್ಲಿ ಪರೀಕ್ಷೆ ಬರೆದಿದ್ದಾರೆ. 21 ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಪರೀಕ್ಷೆ ನಡೆಯಲಿದೆ

Related posts

ಯುವವಾಹಿನಿ ಬೆಂಗಳೂರು ಘಟಕದ ಪದಪ್ರದಾನ ಸಮಾರಂಭ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ ಮತ್ತು ಓಣಂ ಆಚರಣೆ

Suddi Udaya

‘ಉಮಂಗ್- 2026’ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ: ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಕು. ಸಂಜ್ಞಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!