March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

ಕಳೆಂಜ :ಇಲ್ಲಿಯ ಕಾಯರ್ತಡ್ಕ ಬಂಡೇರಿ ನಂದಗೋಕುಲ ಗೋಶಾಲೆಗೆ ಹಿಂದೂ ಫಯರ್ ಬ್ರಾಂಡ್ ಹಾರಿಕಾ ಮಂಜುನಾಥ್ ಮೇ 20ರಂದು ಭೇಟಿ ನೀಡಿ ಗೋಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹಾರಿಕಾ ಮಂಜುನಾಥ್ ರವರ ತಂದೆ- ತಾಯಿ, ಪುತ್ತೂರು ಜಿಲ್ಲಾ ವಿ. ಹಿಂ. ಪ. ಭಜರಂಗದಳದ ಜಿಲ್ಲಾ ಅಧ್ಯಕ್ಷ ಭಾಸ್ಕರ್ ಧರ್ಮಸ್ಥಳ, ತಾಲೂಕು ಅಖಡ ಪ್ರಮುಖ್ ಉಮೇಶ್ ಕಳೆಂಜ ಉಪಸ್ಥಿತರಿದ್ದರು.

Related posts

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ಕೊಕ್ಕಡ: ಸೇಸಮ್ಮ ನಿಧನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

Suddi Udaya
error: Content is protected !!