ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

ಗುರುವಾಯನಕೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆಯಾದ ಸಿ ಇ ಟಿ ಪರೀಕ್ಷಾ ಕೇಂದ್ರವಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮೇ 20ರಂದು ಪೂರ್ವಾಹ್ನ ಜೀವವಿಜ್ಞಾನ ಮತ್ತು ಮಧ್ಯಾಹ್ನ ನಂತರ ಗಣಿತ ವಿಜ್ಞಾನ ಪರೀಕ್ಷೆ ನಡೆದಿದೆ.

ರಾಜ್ಯದ ವಿವಿಧೆಡೆಯ ಹಾಗೂ ನೆರೆ ರಾಜ್ಯದ 504 ವಿದ್ಯಾರ್ಥಿಗಳು ಎಕ್ಸೆಲ್ ನಲ್ಲಿ ಪರೀಕ್ಷೆ ಬರೆದಿದ್ದಾರೆ. 21 ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಪರೀಕ್ಷೆ ನಡೆಯಲಿದೆ

Related posts

ಬೆಳ್ತಂಗಡಿ: ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಕಾಸರಗೋಡು ಮೂಲದ ಯುವಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಯಶಸ್ವಿ ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya
error: Content is protected !!