September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

ಬೆಳ್ತಂಗಡಿ: ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಕಚೇರಿ ಬಳಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡುವ ಕಾಯ೯ಕ್ರಮ ವೀಕ್ಷಣೆ ಅವಕಾಶ ಮಾಡಲಾಗಿತ್ತು.


ಮಾಜಿ ಶಾಸಕ ಕೆ.ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಉಭಯ ಘಟಕಗಳ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಗೌಡ, ಪ್ರಮುಖರಾದ ರಾಜಶೇಖರ ಅಜ್ರಿ, ಎ.ಸಿ‌ ಮ್ಯಥ್ಯು, ನಾಮದೇವ ರಾವ್,
ಆಶ್ರಫ್ ನೆರಿಯ, ಮನೋಹರ ಇಳಂತಿಲ, ಜಗದೀಶ್ ಡಿ, ಜನಾದ೯ನ್, ಮೋಹನ್ ಶೆಟ್ಟಿಗಾರ್ , ಚಂದು ಎಲ್, ಬಿ.ಕೆ ವಸಂತ, ಭರತ್ ಕುಮಾರ್, ರಮೇಶ್ ಆರ್, ಪುಷ್ಪಾರಾಜ್ ಶಿಲಾ೯ಲು, ರವೀಂದ್ರ ಪೂಜಾರಿ, ಸುಭಾಶ್ಚಂದ್ರ ರೈ , ವಿವಿಧ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಕಾಯ೯ಕತ೯ರುಗಳು ಉಪಸ್ಥಿತರಿದ್ದರು.

Related posts

ಜ.11: ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ. ಧ. ಗ್ರಾ. ಯೋಜನೆಯಲ್ಲಿ ಆಯುಧ ಪೂಜೆ

Suddi Udaya

ಉಜಿರೆ: ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ವಿವಿಧೆಡೆ ಸ್ವಚ್ಛತಾ ಶ್ರಮದಾನ ಹಾಗೂ ರಸ್ತೆ ಬದಿ ಅಪಾಯಕಾರಿ ತ್ಯಾಜ್ಯ ವಿಲೇವಾರಿ ಮಾಡಿದವರಿಗೆ ರೂ.5ಸಾವಿರ ದಂಡ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ “ಕೆಸರು ಗದ್ದೆ- ಗ್ರಾಮ್ಯ ಗಮ್ಮತ್ತು” ಕಾರ್ಯಕ್ರಮ

Suddi Udaya
error: Content is protected !!