23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆರಾಜಕೀಯರಾಜ್ಯ ಸುದ್ದಿ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

ನಾವೂರು: ಮೇ 20 ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಿದ್ದರಾಮಯ್ಯ ರವರ
ಬೆಂಬಲಿಗರಿಂದ ನಾವೂರಿನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹಾಗೂ ಹಲವಾರು ಬೆಂಬಲಿಗರು ಹಾಜರಿದ್ದು ಸಿದ್ದರಾಮಯ್ಯನವರಿಗೆ ಜಯ ಘೋಷ ಕೂಗಿ ಸಂಭ್ರಮ ಆಚರಿಸಿದರು.

Related posts

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಸಮಾಜಕಾರ್ಯ ಪದವೀಧರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸಿನರ್ಜಿ ಎಚ್‌ಆರ್‌ಡಿ ಸರಣಿ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya
error: Content is protected !!