23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

ಕಳೆಂಜ :ಇಲ್ಲಿಯ ಕಾಯರ್ತಡ್ಕ ಬಂಡೇರಿ ನಂದಗೋಕುಲ ಗೋಶಾಲೆಗೆ ಹಿಂದೂ ಫಯರ್ ಬ್ರಾಂಡ್ ಹಾರಿಕಾ ಮಂಜುನಾಥ್ ಮೇ 20ರಂದು ಭೇಟಿ ನೀಡಿ ಗೋಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹಾರಿಕಾ ಮಂಜುನಾಥ್ ರವರ ತಂದೆ- ತಾಯಿ, ಪುತ್ತೂರು ಜಿಲ್ಲಾ ವಿ. ಹಿಂ. ಪ. ಭಜರಂಗದಳದ ಜಿಲ್ಲಾ ಅಧ್ಯಕ್ಷ ಭಾಸ್ಕರ್ ಧರ್ಮಸ್ಥಳ, ತಾಲೂಕು ಅಖಡ ಪ್ರಮುಖ್ ಉಮೇಶ್ ಕಳೆಂಜ ಉಪಸ್ಥಿತರಿದ್ದರು.

Related posts

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

Suddi Udaya

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya
error: Content is protected !!