ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya

ಬಂದಾರು : ಬಂದಾರು ಗ್ರಾಮದ ಪೆರ್ಲಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಹೊನ್ನಪ್ಪ ಗೌಡ ಸೋಣಕುಮೇರು ಇವರ ನೇತೃತ್ವದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರ ಅಭೂತಪೂರ್ವ ಗೆಲುವಿನ ಪ್ರಯುಕ್ತ ರಂಗ ಪೂಜೆ ಸೇವೆ‌ಯು ಮೇ 19 ರಂದು ನಡೆಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಮಹಾಬಲ ಗೌಡ ನಾಗಂದೋಡಿ, ಸೀತರಾಮ‌ ಬೆಳಾಲು, ಡೀಕಯ್ಯ ಗೌಡ ಕಂಚರೊಟ್ಟು, ಬಾಲಕೃಷ್ಣ ಗೌಡ ಪಾಪುದಡ್ಕ, ಕೇಶವ ಗೌಡ ಕೊಂಗುಜೆ , ಆದಪ್ಪ ಗೌಡ ಹಾರ್ತ್ಯಾರು, ನಾರಾಯಣ ಗೌಡ ಪಯ್ಯೋಡಿ, ಲೋಹಿತ್ ಸೋಣಕುಮೆರು, ಸಂಪತ್‌ ಕರ್ಲೋಡಿ, ದೇಜಪ್ಪ ಪಯ್ಯೋಡಿ, ಚಿದಾನಂದ ಬಾಲಂಪಾಡಿ ಹಾಗೂ ದೇವದುರ್ಲಭ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Comment

error: Content is protected !!