23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

ಶಿಶಿಲ : ಮತ್ಸ್ಯ ತೀರ್ಥ ಪ್ರಖ್ಯಾತ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.19 ರಂದು ನಡೆಯಿತು.

ಮೇ.19 ರಂದು ಬೆಳಿಗ್ಗೆ ಅಂಗಣೋತ್ಸವ, ರಾತ್ರಿ ಮಹಾರಥೋತ್ಸವ , ಕವಾಟ ಬಂಧನ ನಡೆಯಿತು.

ಈ ಸಂದರ್ಭದಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ದೇವರ ದರ್ಶನ ಪಡೆದರು.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಮೂಡತ್ತಾಯ ಅಭಿವೃದ್ಧಿ ಸಮಿತಿಯ ಸದಸ್ಯ ಆನಂದ ಪೂಜಾರಿ, ಹಾಗೂ ಅರ್ಚಕರು, ವ್ಯವಸ್ಥಾಪನ ಸಮಿತಿಯ ಸದಸ್ಯರು , ಅಭಿವೃದ್ಧಿ ಸಮಿತಿಯ ಸದಸ್ಯರು ಸಿಬ್ಬಂದಿ ವರ್ಗ, ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ಜು.13: ಉಜಿರೆಯಲ್ಲಿ ನ್ಯೂ ತ್ರಿಲೋಖ್ ನೃತ್ಯ ಸಂಸ್ಥೆ ಶುಭಾರಂಭ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya
error: Content is protected !!