25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

ಶಿಶಿಲ : ಮತ್ಸ್ಯ ತೀರ್ಥ ಪ್ರಖ್ಯಾತ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.19 ರಂದು ನಡೆಯಿತು.

ಮೇ.19 ರಂದು ಬೆಳಿಗ್ಗೆ ಅಂಗಣೋತ್ಸವ, ರಾತ್ರಿ ಮಹಾರಥೋತ್ಸವ , ಕವಾಟ ಬಂಧನ ನಡೆಯಿತು.

ಈ ಸಂದರ್ಭದಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ದೇವರ ದರ್ಶನ ಪಡೆದರು.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಮೂಡತ್ತಾಯ ಅಭಿವೃದ್ಧಿ ಸಮಿತಿಯ ಸದಸ್ಯ ಆನಂದ ಪೂಜಾರಿ, ಹಾಗೂ ಅರ್ಚಕರು, ವ್ಯವಸ್ಥಾಪನ ಸಮಿತಿಯ ಸದಸ್ಯರು , ಅಭಿವೃದ್ಧಿ ಸಮಿತಿಯ ಸದಸ್ಯರು ಸಿಬ್ಬಂದಿ ವರ್ಗ, ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

ಬೆಳ್ತಂಗಡಿ: ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿ “ರೋಟಾಲಯ ಸಂಗೀತ ಸ್ಪರ್ಧೆ”

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್- ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

Suddi Udaya
error: Content is protected !!