July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

ಶಿಶಿಲ : ಮತ್ಸ್ಯ ತೀರ್ಥ ಪ್ರಖ್ಯಾತ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.19 ರಂದು ನಡೆಯಿತು.

ಮೇ.19 ರಂದು ಬೆಳಿಗ್ಗೆ ಅಂಗಣೋತ್ಸವ, ರಾತ್ರಿ ಮಹಾರಥೋತ್ಸವ , ಕವಾಟ ಬಂಧನ ನಡೆಯಿತು.

ಈ ಸಂದರ್ಭದಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ದೇವರ ದರ್ಶನ ಪಡೆದರು.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಮೂಡತ್ತಾಯ ಅಭಿವೃದ್ಧಿ ಸಮಿತಿಯ ಸದಸ್ಯ ಆನಂದ ಪೂಜಾರಿ, ಹಾಗೂ ಅರ್ಚಕರು, ವ್ಯವಸ್ಥಾಪನ ಸಮಿತಿಯ ಸದಸ್ಯರು , ಅಭಿವೃದ್ಧಿ ಸಮಿತಿಯ ಸದಸ್ಯರು ಸಿಬ್ಬಂದಿ ವರ್ಗ, ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಗೆ ಆಯ್ಕೆ

Suddi Udaya
error: Content is protected !!