26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

ಗುರುವಾಯನಕೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆಯಾದ ಸಿ ಇ ಟಿ ಪರೀಕ್ಷಾ ಕೇಂದ್ರವಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮೇ 20ರಂದು ಪೂರ್ವಾಹ್ನ ಜೀವವಿಜ್ಞಾನ ಮತ್ತು ಮಧ್ಯಾಹ್ನ ನಂತರ ಗಣಿತ ವಿಜ್ಞಾನ ಪರೀಕ್ಷೆ ನಡೆದಿದೆ.

ರಾಜ್ಯದ ವಿವಿಧೆಡೆಯ ಹಾಗೂ ನೆರೆ ರಾಜ್ಯದ 504 ವಿದ್ಯಾರ್ಥಿಗಳು ಎಕ್ಸೆಲ್ ನಲ್ಲಿ ಪರೀಕ್ಷೆ ಬರೆದಿದ್ದಾರೆ. 21 ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಪರೀಕ್ಷೆ ನಡೆಯಲಿದೆ

Related posts

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕುದ್ರಡ್ಕ ಶ್ರೀ‌ ಮಹಾಗಣಪತಿ ಭಜನಾ ಮಂದಿರದಲ್ಲಿ ‌ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!