25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

ಬೆಳ್ತಂಗಡಿ: ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಕಚೇರಿ ಬಳಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡುವ ಕಾಯ೯ಕ್ರಮ ವೀಕ್ಷಣೆ ಅವಕಾಶ ಮಾಡಲಾಗಿತ್ತು.


ಮಾಜಿ ಶಾಸಕ ಕೆ.ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಉಭಯ ಘಟಕಗಳ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಗೌಡ, ಪ್ರಮುಖರಾದ ರಾಜಶೇಖರ ಅಜ್ರಿ, ಎ.ಸಿ‌ ಮ್ಯಥ್ಯು, ನಾಮದೇವ ರಾವ್,
ಆಶ್ರಫ್ ನೆರಿಯ, ಮನೋಹರ ಇಳಂತಿಲ, ಜಗದೀಶ್ ಡಿ, ಜನಾದ೯ನ್, ಮೋಹನ್ ಶೆಟ್ಟಿಗಾರ್ , ಚಂದು ಎಲ್, ಬಿ.ಕೆ ವಸಂತ, ಭರತ್ ಕುಮಾರ್, ರಮೇಶ್ ಆರ್, ಪುಷ್ಪಾರಾಜ್ ಶಿಲಾ೯ಲು, ರವೀಂದ್ರ ಪೂಜಾರಿ, ಸುಭಾಶ್ಚಂದ್ರ ರೈ , ವಿವಿಧ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಕಾಯ೯ಕತ೯ರುಗಳು ಉಪಸ್ಥಿತರಿದ್ದರು.

Related posts

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya
error: Content is protected !!