23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

ಬೆಳ್ತಂಗಡಿ: ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಕಚೇರಿ ಬಳಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡುವ ಕಾಯ೯ಕ್ರಮ ವೀಕ್ಷಣೆ ಅವಕಾಶ ಮಾಡಲಾಗಿತ್ತು.


ಮಾಜಿ ಶಾಸಕ ಕೆ.ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಉಭಯ ಘಟಕಗಳ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಗೌಡ, ಪ್ರಮುಖರಾದ ರಾಜಶೇಖರ ಅಜ್ರಿ, ಎ.ಸಿ‌ ಮ್ಯಥ್ಯು, ನಾಮದೇವ ರಾವ್,
ಆಶ್ರಫ್ ನೆರಿಯ, ಮನೋಹರ ಇಳಂತಿಲ, ಜಗದೀಶ್ ಡಿ, ಜನಾದ೯ನ್, ಮೋಹನ್ ಶೆಟ್ಟಿಗಾರ್ , ಚಂದು ಎಲ್, ಬಿ.ಕೆ ವಸಂತ, ಭರತ್ ಕುಮಾರ್, ರಮೇಶ್ ಆರ್, ಪುಷ್ಪಾರಾಜ್ ಶಿಲಾ೯ಲು, ರವೀಂದ್ರ ಪೂಜಾರಿ, ಸುಭಾಶ್ಚಂದ್ರ ರೈ , ವಿವಿಧ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಕಾಯ೯ಕತ೯ರುಗಳು ಉಪಸ್ಥಿತರಿದ್ದರು.

Related posts

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಸುಲ್ಕೇರಿ ಮೊಗ್ರು ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya
error: Content is protected !!