September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆರಾಜಕೀಯರಾಜ್ಯ ಸುದ್ದಿ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

ನಾವೂರು: ಮೇ 20 ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಿದ್ದರಾಮಯ್ಯ ರವರ
ಬೆಂಬಲಿಗರಿಂದ ನಾವೂರಿನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹಾಗೂ ಹಲವಾರು ಬೆಂಬಲಿಗರು ಹಾಜರಿದ್ದು ಸಿದ್ದರಾಮಯ್ಯನವರಿಗೆ ಜಯ ಘೋಷ ಕೂಗಿ ಸಂಭ್ರಮ ಆಚರಿಸಿದರು.

Related posts

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
error: Content is protected !!