September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

ಕಳೆಂಜ :ಇಲ್ಲಿಯ ಕಾಯರ್ತಡ್ಕ ಬಂಡೇರಿ ನಂದಗೋಕುಲ ಗೋಶಾಲೆಗೆ ಹಿಂದೂ ಫಯರ್ ಬ್ರಾಂಡ್ ಹಾರಿಕಾ ಮಂಜುನಾಥ್ ಮೇ 20ರಂದು ಭೇಟಿ ನೀಡಿ ಗೋಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹಾರಿಕಾ ಮಂಜುನಾಥ್ ರವರ ತಂದೆ- ತಾಯಿ, ಪುತ್ತೂರು ಜಿಲ್ಲಾ ವಿ. ಹಿಂ. ಪ. ಭಜರಂಗದಳದ ಜಿಲ್ಲಾ ಅಧ್ಯಕ್ಷ ಭಾಸ್ಕರ್ ಧರ್ಮಸ್ಥಳ, ತಾಲೂಕು ಅಖಡ ಪ್ರಮುಖ್ ಉಮೇಶ್ ಕಳೆಂಜ ಉಪಸ್ಥಿತರಿದ್ದರು.

Related posts

ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ – ವೈಯಕ್ತಿಕ ನೆಲೆಯಲ್ಲಿ ಆಥಿ೯ಕ ಸಹಾಯ ಹಸ್ತಾಂತರ

Suddi Udaya

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya
error: Content is protected !!